23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

ಮಡಂತ್ಯಾರು : ಜೆಸಿಐ ಮಡಂತ್ಯಾರು ‘ಬಾಂಧವ್ಯ 2023’ ಇದರ ವತಿಯಿಂದ ವಲಯದ ಹೆಮ್ಮೆಯ ವಲಯಾಧ್ಯಕ್ಷರಾದ ಜೇಸಿ ಪುರುಷೋತ್ತಮ್ ಶೆಟ್ಟಿ ಇವರ ಹುಟ್ಟುಹಬ್ಬವನ್ನು ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಗಿಡವನ್ನು ನೆಡುವುದರ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ವತಿಯಿಂದ ಶಾಶ್ವತ ಯೋಜನೆಯಾಗಿ ಶಾಲೆಗೆ ಟಿವಿಯನ್ನು ಕೊಡುಗೆಯಾಗಿ ಘಟಕಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಇವರಿಂದ ನೀಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಘಟಕದ ಕಾರ್ಯದರ್ಶಿ ಜೇಸಿ ವಿಕೇಶ್ ಮಾನ್ಯ, ಮಹಿಳಾ ಸಂಯೋಜಕಿ ಜೇಸಿ ಅಮಿತಾ ಅಶೋಕ್, ಸದಸ್ಯರಾದ ಜೇಸಿ ಅಜಯ್ ಶೆಟ್ಟಿ, ಜೇಸಿ ತೃಪ್ತಿ ವಿಕೇಶ್ ಹಾಗೂ ಸುದರ್ಶನ್ ರೈ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

Suddi Udaya
error: Content is protected !!