September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದದವರು ಸಂಸ್ಥೆಯ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಇಂದು ಭೇಟಿ ಮಾಡಿ ಶಾಲೆಯ ಶೈಕ್ಷಣಿಕ ವಿಚಾರಗಳ ವಾರ್ಷಿಕ ಕ್ರಿಯಾ ಯೋಜನೆ ಬಗ್ಗೆ ಮಾಹಿತಿ ನೀಡಿದರು.

ಇತ್ತೀಚೆಗೆ ಫ್ರಾನ್ಸ್ ನಲ್ಲಿ ಹೆಗ್ಗಡೆ ಅವರು ಮೈಸೂರಿನಲ್ಲಿರುವ ತಮ್ಮ ಎಸ್.ಡಿ.ಎಂ. ಐ.ಎಂ.ಡಿ. (ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಫಾರ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್) ಸಂಸ್ಥೆಯ ಪಿಜಿಡಿಎಂ ಪ್ರೋಗ್ರಾಂಗೆ ಪ್ರತಿಷ್ಠಿತ ಯೂರೋಪಿಯನ್ ಫೆಡರೇಶನ್ ಆಫ್ ಮ್ಯಾನೇಜ್ಮೆಂಟ್ ಡೆವಲಪ್ಮೆಂಟ್ (EFMD) ನವೀಕೃತ ಮಾನ್ಯತೆ ಸ್ವೀಕರಿಸಿದ ಬಗ್ಗೆ ಶಿಕ್ಷಕರು ಅವರಿಗೆ ಅಭಿನಂದನೆ ಸಲ್ಲಿಸಿದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕ ಮಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಪಿಲ್ಯ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ-ಬ್ರಹ್ಮರಥೋತ್ಸವ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

Suddi Udaya
error: Content is protected !!