25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

ನಾರಾವಿ: ಕಳೆದ ನಾಲ್ಕು ವರ್ಷಗಳಿಂದ ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಲ್ಲಿ ಶಾಖಾ ವ್ಯವಸ್ಥಾಪಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿ ಇದೀಗ ಬೆಳ್ತಂಗಡಿ ಎಸ್.ಸಿ.ಡಿ.ಸಿ.ಸಿ ಶಾಖೆಗೆ ವರ್ಗಾವಣೆಗೊಂಡಿರುವ ಸುಧೀರ್ ಎಸ್ ಪಿ ಅವರಿಗೆ ಬೀಳ್ಕೊಡುಗೆ ಸಮಾರಂಭವು ನಾರಾವಿ ಶಾಖೆಯಲ್ಲಿ ನಡೆಯಿತು.

ಸುಧೀರ್ ಎಸ್.ಪಿ ಅವರು ಮಡಂತ್ಯಾರು ಶಾಖೆಯಲ್ಲಿ ಮ್ಯಾನೇಜರ್ ಆಗಿ ನಂತರ ನಾರಾವಿ ಶಾಖೆಯಲ್ಲಿಯೂ ಮ್ಯಾನೇಜರ್ ಆಗಿ ತನ್ನ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕೆಯಿಂದ ಸಲ್ಲಿಸಿ, ನಗುಮೊಗದ ಸೇವೆ ನೀಡಿ ಎಲ್ಲ ಗ್ರಾಹಕರ ಮೆಚ್ಚುಗೆ ಗಳಿಸಿದ್ದರು.ಈ ಸಂದರ್ಭದಲ್ಲಿ ಸುಗಮ ಕಾಂಪ್ಲೆಕ್ಸ್ ಮಾಲಕ ಪ್ರಕಾಶ್ ಜೈನ್,ನಾರಾವಿ ಸಿ.ಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಸಿ.ಎ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್,ಎಸ್.ಸಿ.ಡಿ‌.ಸಿ.ಸಿ ಬ್ಯಾಂಕಿನ ಅಧಿಕಾರಿ ಮಾಲಾ ಎಂ.ಕೆ,ಎಸ್.ಸಿ‌ಡಿ.ಸಿ.ಸಿ ಶಾಖೆಯ ಹಾಗೂ ಸಿಎ ಬ್ಯಾಂಕ್ ನ ಸಿಬ್ಬಂದಿಗಳಿ, ಗ್ರಾಹಕರು ಉಪಸ್ಥಿತರಿದ್ದು ಗೌರವಿಸಿದರು.

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya
error: Content is protected !!