23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

ನಾರಾವಿ: ಕಳೆದ ನಾಲ್ಕು ವರ್ಷಗಳಿಂದ ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಲ್ಲಿ ಶಾಖಾ ವ್ಯವಸ್ಥಾಪಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿ ಇದೀಗ ಬೆಳ್ತಂಗಡಿ ಎಸ್.ಸಿ.ಡಿ.ಸಿ.ಸಿ ಶಾಖೆಗೆ ವರ್ಗಾವಣೆಗೊಂಡಿರುವ ಸುಧೀರ್ ಎಸ್ ಪಿ ಅವರಿಗೆ ಬೀಳ್ಕೊಡುಗೆ ಸಮಾರಂಭವು ನಾರಾವಿ ಶಾಖೆಯಲ್ಲಿ ನಡೆಯಿತು.

ಸುಧೀರ್ ಎಸ್.ಪಿ ಅವರು ಮಡಂತ್ಯಾರು ಶಾಖೆಯಲ್ಲಿ ಮ್ಯಾನೇಜರ್ ಆಗಿ ನಂತರ ನಾರಾವಿ ಶಾಖೆಯಲ್ಲಿಯೂ ಮ್ಯಾನೇಜರ್ ಆಗಿ ತನ್ನ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕೆಯಿಂದ ಸಲ್ಲಿಸಿ, ನಗುಮೊಗದ ಸೇವೆ ನೀಡಿ ಎಲ್ಲ ಗ್ರಾಹಕರ ಮೆಚ್ಚುಗೆ ಗಳಿಸಿದ್ದರು.ಈ ಸಂದರ್ಭದಲ್ಲಿ ಸುಗಮ ಕಾಂಪ್ಲೆಕ್ಸ್ ಮಾಲಕ ಪ್ರಕಾಶ್ ಜೈನ್,ನಾರಾವಿ ಸಿ.ಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಸಿ.ಎ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್,ಎಸ್.ಸಿ.ಡಿ‌.ಸಿ.ಸಿ ಬ್ಯಾಂಕಿನ ಅಧಿಕಾರಿ ಮಾಲಾ ಎಂ.ಕೆ,ಎಸ್.ಸಿ‌ಡಿ.ಸಿ.ಸಿ ಶಾಖೆಯ ಹಾಗೂ ಸಿಎ ಬ್ಯಾಂಕ್ ನ ಸಿಬ್ಬಂದಿಗಳಿ, ಗ್ರಾಹಕರು ಉಪಸ್ಥಿತರಿದ್ದು ಗೌರವಿಸಿದರು.

Related posts

ಜ.14-23: ಸಾವಿರ ವರ್ಷಗಳ ಇತಿಹಾಸವಿರುವ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ-ಮಹಾರಥೋತ್ಸವ

Suddi Udaya

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya

ಧರ್ಮಸ್ಥಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

Suddi Udaya
error: Content is protected !!