July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

ನಾರಾವಿ: ಕಳೆದ ನಾಲ್ಕು ವರ್ಷಗಳಿಂದ ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಲ್ಲಿ ಶಾಖಾ ವ್ಯವಸ್ಥಾಪಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿ ಇದೀಗ ಬೆಳ್ತಂಗಡಿ ಎಸ್.ಸಿ.ಡಿ.ಸಿ.ಸಿ ಶಾಖೆಗೆ ವರ್ಗಾವಣೆಗೊಂಡಿರುವ ಸುಧೀರ್ ಎಸ್ ಪಿ ಅವರಿಗೆ ಬೀಳ್ಕೊಡುಗೆ ಸಮಾರಂಭವು ನಾರಾವಿ ಶಾಖೆಯಲ್ಲಿ ನಡೆಯಿತು.

ಸುಧೀರ್ ಎಸ್.ಪಿ ಅವರು ಮಡಂತ್ಯಾರು ಶಾಖೆಯಲ್ಲಿ ಮ್ಯಾನೇಜರ್ ಆಗಿ ನಂತರ ನಾರಾವಿ ಶಾಖೆಯಲ್ಲಿಯೂ ಮ್ಯಾನೇಜರ್ ಆಗಿ ತನ್ನ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕೆಯಿಂದ ಸಲ್ಲಿಸಿ, ನಗುಮೊಗದ ಸೇವೆ ನೀಡಿ ಎಲ್ಲ ಗ್ರಾಹಕರ ಮೆಚ್ಚುಗೆ ಗಳಿಸಿದ್ದರು.ಈ ಸಂದರ್ಭದಲ್ಲಿ ಸುಗಮ ಕಾಂಪ್ಲೆಕ್ಸ್ ಮಾಲಕ ಪ್ರಕಾಶ್ ಜೈನ್,ನಾರಾವಿ ಸಿ.ಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಸಿ.ಎ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್,ಎಸ್.ಸಿ.ಡಿ‌.ಸಿ.ಸಿ ಬ್ಯಾಂಕಿನ ಅಧಿಕಾರಿ ಮಾಲಾ ಎಂ.ಕೆ,ಎಸ್.ಸಿ‌ಡಿ.ಸಿ.ಸಿ ಶಾಖೆಯ ಹಾಗೂ ಸಿಎ ಬ್ಯಾಂಕ್ ನ ಸಿಬ್ಬಂದಿಗಳಿ, ಗ್ರಾಹಕರು ಉಪಸ್ಥಿತರಿದ್ದು ಗೌರವಿಸಿದರು.

Related posts

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Suddi Udaya
error: Content is protected !!