March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

ಶಿರ್ಲಾಲು : ಶ್ರೀಮತಿ ಚಂದನ ಮತ್ತು ಸುರೇಶ ನಾಯ್ಕರ ಮಗಳಾದ ಸ್ತುತಿ ಇವರ ಹುಟ್ಟಿದ ಹಬ್ಬವನ್ನು ಶಿರ್ಲಾಲು ಗ್ರಾಮದ ಉರುಂಬಿದೊಟ್ಟು ಅಂಗನವಾಡಿ ಕೇಂದ್ರದ ಸುತ್ತ ಗಿಡಗಂಟಿಗಳ ಸ್ವಚ್ಛತೆಯನ್ನು ಮಾಡುವುದರ ಮೂಲಕ ಹಾಗೂ ತೆಂಗಿನ ಗಿಡವನ್ನು ನೆಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ಸಂದರ್ಭ ಅಂಗನವಾಡಿ ಮಕ್ಕಳಿಗೆ ಪೆನ್ಸಿಲ್ ಮತ್ತು ಸಿಹಿ ತಿಂಡಿಯನ್ನು ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯಾದ ಶ್ರೀಮತಿ ಪವಿತ್ರ ಮತ್ತು ಸಹಾಯಕಿಯಾದ ಲವೀನ ಡಿಸೋಜರವರು ಸಹಕರಿಸಿದರು. ಪಂಚಾಯತ್ ಸದಸ್ಯರಾದ ಮಾಧವ ರವರು ತೆಂಗಿನ ಗಿಡವನ್ನು ನೀಡಿ ಸಹಕರಿಸಿದರು. ಜನಾರ್ದನ ಪಲ್ಲದಪಾಲ್ಕೆ. ವಿಶ್ವನಾಥ ಕೆಮ್ಮಡೇ. ಸುಧಾಕರ್ ಗುರುಮಾಜಲ್. ಸುರೇಶ್ ಕುರೆವೂರು. ಇವರು ಸ್ವಚಾತೇ ಯಲ್ಲಿ ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಂ ನಲ್ಲಿ ಹೆಚ್ ಆರ್ ಸ್ಪೆಕ್ಟ್ರಮ್, ಬೆಂಗಳೂರಿನ ಸಹಯೋಗದಲ್ಲಿ “ಹೆಚ್ ಆರ್ ಮಾಸ್ಟರ್ ಮೈಂಡ್” ಕಾರ್ಯಾಗಾರ

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

Suddi Udaya
error: Content is protected !!