23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

ಶಿರ್ಲಾಲು : ಶ್ರೀಮತಿ ಚಂದನ ಮತ್ತು ಸುರೇಶ ನಾಯ್ಕರ ಮಗಳಾದ ಸ್ತುತಿ ಇವರ ಹುಟ್ಟಿದ ಹಬ್ಬವನ್ನು ಶಿರ್ಲಾಲು ಗ್ರಾಮದ ಉರುಂಬಿದೊಟ್ಟು ಅಂಗನವಾಡಿ ಕೇಂದ್ರದ ಸುತ್ತ ಗಿಡಗಂಟಿಗಳ ಸ್ವಚ್ಛತೆಯನ್ನು ಮಾಡುವುದರ ಮೂಲಕ ಹಾಗೂ ತೆಂಗಿನ ಗಿಡವನ್ನು ನೆಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ಸಂದರ್ಭ ಅಂಗನವಾಡಿ ಮಕ್ಕಳಿಗೆ ಪೆನ್ಸಿಲ್ ಮತ್ತು ಸಿಹಿ ತಿಂಡಿಯನ್ನು ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯಾದ ಶ್ರೀಮತಿ ಪವಿತ್ರ ಮತ್ತು ಸಹಾಯಕಿಯಾದ ಲವೀನ ಡಿಸೋಜರವರು ಸಹಕರಿಸಿದರು. ಪಂಚಾಯತ್ ಸದಸ್ಯರಾದ ಮಾಧವ ರವರು ತೆಂಗಿನ ಗಿಡವನ್ನು ನೀಡಿ ಸಹಕರಿಸಿದರು. ಜನಾರ್ದನ ಪಲ್ಲದಪಾಲ್ಕೆ. ವಿಶ್ವನಾಥ ಕೆಮ್ಮಡೇ. ಸುಧಾಕರ್ ಗುರುಮಾಜಲ್. ಸುರೇಶ್ ಕುರೆವೂರು. ಇವರು ಸ್ವಚಾತೇ ಯಲ್ಲಿ ಸಹಕರಿಸಿದರು.

Related posts

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ಗೇರುಕಟ್ಟೆ: “ಬರಾಯ ಪ್ರೀಮಿಯರ್ ಲೀಗ್ ” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!