23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಭಾರತೀಯ ಜೀವ ವಿಮಾ ನಿಗಮ ಇದರ ಪ್ರತಿನಿಧಿಗಳ ಸಂಘ (ಲಿಕಾಯ್) ದಕ್ಷಿಣ ಮಧ್ಯ ವಲಯ (ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ) ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿಯವರು ಇತ್ತೀಚೆಗೆ ಜರುಗಿದ ದಕ್ಷಿಣ ಮದ್ಯವಲಯದ ಸಮ್ಮೇಳನದಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇವರು ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳ (ಲಿಕಾಯ್) ಸಂಘಟನೆ ರಾಜ್ಯಾಧ್ಯಕ್ಷರಾಗಿಯು ಕಾರ್ಯನಿರ್ವಸುತ್ತಿದ್ದಾರೆ.

Related posts

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಅವರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ “ಭಾರತ್ ರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್”

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಫ್ಯಾನ್ ಕೊಡುಗೆ

Suddi Udaya
error: Content is protected !!