23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

ನಾರಾವಿ: ಕಳೆದ ನಾಲ್ಕು ವರ್ಷಗಳಿಂದ ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಲ್ಲಿ ಶಾಖಾ ವ್ಯವಸ್ಥಾಪಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿ ಇದೀಗ ಬೆಳ್ತಂಗಡಿ ಎಸ್.ಸಿ.ಡಿ.ಸಿ.ಸಿ ಶಾಖೆಗೆ ವರ್ಗಾವಣೆಗೊಂಡಿರುವ ಸುಧೀರ್ ಎಸ್ ಪಿ ಅವರಿಗೆ ಬೀಳ್ಕೊಡುಗೆ ಸಮಾರಂಭವು ನಾರಾವಿ ಶಾಖೆಯಲ್ಲಿ ನಡೆಯಿತು.

ಸುಧೀರ್ ಎಸ್.ಪಿ ಅವರು ಮಡಂತ್ಯಾರು ಶಾಖೆಯಲ್ಲಿ ಮ್ಯಾನೇಜರ್ ಆಗಿ ನಂತರ ನಾರಾವಿ ಶಾಖೆಯಲ್ಲಿಯೂ ಮ್ಯಾನೇಜರ್ ಆಗಿ ತನ್ನ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕೆಯಿಂದ ಸಲ್ಲಿಸಿ, ನಗುಮೊಗದ ಸೇವೆ ನೀಡಿ ಎಲ್ಲ ಗ್ರಾಹಕರ ಮೆಚ್ಚುಗೆ ಗಳಿಸಿದ್ದರು.ಈ ಸಂದರ್ಭದಲ್ಲಿ ಸುಗಮ ಕಾಂಪ್ಲೆಕ್ಸ್ ಮಾಲಕ ಪ್ರಕಾಶ್ ಜೈನ್,ನಾರಾವಿ ಸಿ.ಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಸಿ.ಎ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್,ಎಸ್.ಸಿ.ಡಿ‌.ಸಿ.ಸಿ ಬ್ಯಾಂಕಿನ ಅಧಿಕಾರಿ ಮಾಲಾ ಎಂ.ಕೆ,ಎಸ್.ಸಿ‌ಡಿ.ಸಿ.ಸಿ ಶಾಖೆಯ ಹಾಗೂ ಸಿಎ ಬ್ಯಾಂಕ್ ನ ಸಿಬ್ಬಂದಿಗಳಿ, ಗ್ರಾಹಕರು ಉಪಸ್ಥಿತರಿದ್ದು ಗೌರವಿಸಿದರು.

Related posts

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya
error: Content is protected !!