24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಆಂಗ್ಲ ಮಾಧ್ಯಮ ವಸತಿ ಶಾಲೆ ಇದರ 2023-24ನೇ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ. 24ರಂದು ನೆರವೇರಿತು.

ದೀಪ ಪ್ರಜ್ವಲನ ಮಾಡಿದ ಪ್ರಸನ್ನ ಶಿಕ್ಷಕರ ಶಿಕ್ಷಣ ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀನಿವಾಸ್, ಇವರು ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟದ ವಿಕಾಸಕ್ಕೆ ಸಂಘಗಳು ಪೂರಕವಾಗಿವೆ ಎಂದು ಅಭಿಪ್ರಾಯ ಪಟ್ಟರು. ಪ್ರಸ್ತಾವನೆಗೈದ ಪ್ರಸನ್ನ ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲರಾದ ಕೆ. ಶಂಕರ್ ನಾರಾಯಣ್ ಭಟ್, ವಿದ್ಯಾರ್ಥಿಗಳ ಶೈಕ್ಷಣಿಕ ಒತ್ತಡವನ್ನು ನಿವಾರಿಸುವಲ್ಲಿ ಸಂಘಗಳು ಕಾರ್ಯಪ್ರವೃತ್ತರಾಗಲಿವೆ ಎಂದರು.

ಶಿಕ್ಷಕಿ ಭಾರತಿ. ಎನ್ ಸ್ವಾಗತಿಸಿದ ಸಭೆಗೆ, ವಿದ್ಯಾರ್ಥಿಗಳಾದ ಅಕ್ಷಾ ಶೆಟ್ಟಿ, ಆಯಿಷಾ, ಸಂಜ್ಞಾ, ನಹ್ಲಾ, ಐಸಿರಿ ಚೇತನ್, ಶಮ್ನಾ ಪ್ರಾರ್ಥಿಸಿ, ಶಿಕ್ಷಕಿ ಜೆರುಶಾ ಪ್ರತಿಜ್ಞಾ ವಿಧಿ ಬೋಧಿಸಿ, ಶಿಕ್ಷಕಿ ಮಿಲನಾ ಕೆ ಧನ್ಯವಾದವಿತ್ತು, ಶಿಕ್ಷಕ , ಅಶ್ವತ್ ಎನ್ ಸಂಘಗಳನ್ನು ರಚಿಸಿ, ಎಂ. ಕೆ ಕನ್ಯಾಡಿ ನಿರೂಪಿಸಿದರು.

ಶಿಕ್ಷಕರುಗಳಾದ ಪ್ರಭಾವತಿ, ಋತ್ವಿಕಾ, ಭಾರತಿ ಎನ್, ಪದ್ಮಲತಾ, ಮಿಲನಾ ಕೆ, ಅನುಪಮಾ, ರೂಪಶ್ರೀ, ಶಿವರಾಮ್ ಕೆ, ಅಶ್ವತ್ ಎನ್ ಸಂಘಗಳ ಯೋಜನೆ ಪ್ರಸ್ತಾಪಿಸಿದರು.

Related posts

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

Suddi Udaya

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya
error: Content is protected !!