22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

ಶಿರ್ಲಾಲು : ಶ್ರೀಮತಿ ಚಂದನ ಮತ್ತು ಸುರೇಶ ನಾಯ್ಕರ ಮಗಳಾದ ಸ್ತುತಿ ಇವರ ಹುಟ್ಟಿದ ಹಬ್ಬವನ್ನು ಶಿರ್ಲಾಲು ಗ್ರಾಮದ ಉರುಂಬಿದೊಟ್ಟು ಅಂಗನವಾಡಿ ಕೇಂದ್ರದ ಸುತ್ತ ಗಿಡಗಂಟಿಗಳ ಸ್ವಚ್ಛತೆಯನ್ನು ಮಾಡುವುದರ ಮೂಲಕ ಹಾಗೂ ತೆಂಗಿನ ಗಿಡವನ್ನು ನೆಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ಸಂದರ್ಭ ಅಂಗನವಾಡಿ ಮಕ್ಕಳಿಗೆ ಪೆನ್ಸಿಲ್ ಮತ್ತು ಸಿಹಿ ತಿಂಡಿಯನ್ನು ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯಾದ ಶ್ರೀಮತಿ ಪವಿತ್ರ ಮತ್ತು ಸಹಾಯಕಿಯಾದ ಲವೀನ ಡಿಸೋಜರವರು ಸಹಕರಿಸಿದರು. ಪಂಚಾಯತ್ ಸದಸ್ಯರಾದ ಮಾಧವ ರವರು ತೆಂಗಿನ ಗಿಡವನ್ನು ನೀಡಿ ಸಹಕರಿಸಿದರು. ಜನಾರ್ದನ ಪಲ್ಲದಪಾಲ್ಕೆ. ವಿಶ್ವನಾಥ ಕೆಮ್ಮಡೇ. ಸುಧಾಕರ್ ಗುರುಮಾಜಲ್. ಸುರೇಶ್ ಕುರೆವೂರು. ಇವರು ಸ್ವಚಾತೇ ಯಲ್ಲಿ ಸಹಕರಿಸಿದರು.

Related posts

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!