22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ: ಕಳೆದ 19 ವರ್ಷಗಳಿಂದ ಉತ್ತಮ‌ ಸೇವೆಗೆ ಹೆಸರುವಾಸಿಯಾದ ಆಸ್ಪತ್ರೆ

ಬೆಳ್ತಂಗಡಿ: ಕಳೆದ 19 ವರ್ಷಗಳನ್ನು ಅತ್ಯಂತ ಯಶಸ್ವಿಯಾಗಿ ಪೂರೈಸಿದ ತಾಲೂಕಿನ ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ ಸಮಾರಂಭ ಜೂ. 20ರಂದು ನಡೆಯಿತು.

ಜ್ಯೋತಿ ಹೆಲ್ತ್ ಕಾರ್ಡ್ ನ್ನು ಬೆಳ್ತಂಗಡಿಯ ಡಿ.ಕೆ. ಆರ್. ಡಿ. ಎಸ್ ನಿರ್ದೇಶಕ ವ. ಫಾ. ಬಿನೊಯ್ ಬಿಡುಗಡೆಗೊಳಿಸಿ ಶುಭಹಾರೈಸಿದರು.

ಪ್ರಥಮ ಜ್ಯೋತಿ ಹೆಲ್ತ್ ಕಾರ್ಡ್ ನ್ನು ಶಿವಾನಂದರವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಮೇರಿಲೆಟ್, ಆಸ್ಪತ್ರೆಯ ವೈದ್ಯರುಗಳಾದ, ಡಾ.ಸಿಸ್ಟರ್ ಅನುಜ, ಡಾ‌. ಸಿಸ್ಟರ್ ಆನ್ ಗ್ರೇಸ್ , ಸಿಸ್ಟರ್ ಅನ್ಸ್ಲೆಟ್ ಮತ್ತು ಸಿಬಂದಿವರ್ಗದವರು ಉಪಸ್ಥಿತರಿದ್ದರು.

ಆಸ್ಪತ್ರೆಯ ಜನರಲ್ ಮೆನೇಜರ್ ಜೀವನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

Suddi Udaya

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿ ಉಪಕುಲಪತಿ ಭೇಟಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!