39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

ಮಚ್ಚಿನ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ನಾಯಕರ ಆಯ್ಕೆ ಪ್ರಕ್ರಿಯೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ನಡೆಸುವ ಮೂಲಕ ಜೂ.24 ರಂದು ನಡೆಯಿತು.

ಚುನಾವಣೆ ಪ್ರಕ್ರಿಯೆಯು ಕಲಾ ಶಿಕ್ಷಕರ ನೇತೃತ್ವದಲ್ಲಿ ನಡೆಯಿತು. ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕವೃಂದ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಿಸರ್ಗದ ಮಡಿಲಲ್ಲಿ ಪರಿಸರ ಪಾಠ

Suddi Udaya

ಉಜಿರೆ ಕುಂಟಿನಿಯಲ್ಲಿ ಸಲಫೀ ಸಮಾವೇಶ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya
error: Content is protected !!