25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

ಬೆಳ್ತಂಗಡಿ: ರೆಖ್ಯ ಗ್ರಾಮದ ಎಂಜಿರ-ಕಟ್ಟೆ ಅಂಗನವಾಡಿ ಕೇಂದ್ರದಿಂದ ಗರ್ಭೀಣಿಯರಿಗೆ ವಿತರಣೆಯಾಗಿದ್ದ ಮೊಟ್ಟೆಗಳು ಹಾಳಾಗಿದ್ದು ಇದರಿಂದ ಗ್ರಾಮಸ್ಥರ ಅಕ್ರೋಶ ವ್ಯಕ್ತಪಡಿಸಿದ ಬಗ್ಗೆ ವರದಿಯಾಗಿದೆ.

ಸರಕಾರದಿಂದ ಗರ್ಭಿಣಿಯರಿಗೆ ಅಂಗನವಾಡಿಯ ಮೂಲಕ ವಿತರಣೆಯಾಗುವ ಮೊಟ್ಟೆಗಳು ಎಲ್ಲಾ ಮನೆಗಳಿಗೂ ತಲುಪಿಸುವ ಕಾರ್ಯ ಕೈಗೊಳ್ಳಲಾಗಿತ್ತು. ಅಪೌಷ್ಟಿಕತೆ ನೀಗಿಸುವ ಸರ್ಕಾರದ ಉತ್ತಮ ಕಾರ್ಯದಿಂದ ಬೆಳೆಯುವ ಮಕ್ಕಳು ಪೌಷ್ಟಿಕವಾಗಿ ಬೆಳೆಯುತ್ತಾರೆ ಎನ್ನುವ ಉದ್ದೇಶದಿಂದ ವಿತರಣೆ ಹೊಣೆಯು ಅಂಗನವಾಡಿ ಕಾರ್ಯಕರ್ತೆಯರ ಮೇಲಿತ್ತು.

ಸರ್ಕಾರದಿಂದ ಸಿಗಬೇಕಿದ್ದ ಗುಣಮಟ್ಟದ ಮೊಟ್ಟೆ ಇಲ್ಲಿ ಕಳಪೆಯಾಗಿದ್ದು, ಬೇಯಿಸಿದಾಗ ಮೊಟ್ಟೆಯೊಳಗೆ ಹೆಪ್ಪುಗಟ್ಟಿದ ರಕ್ತ. ಅದಾಗಲೇ ಹೊರಬರಬೇಕಿದ್ದ ಮರಿ ಎಲ್ಲವೂ ಬೆಂದು ಹೋಗಿತ್ತು. ಸದ್ಯ ಈ ವಿಚಾರ ಇಡೀ ಗ್ರಾಮದಲ್ಲಿ ಸಂಚರಿಸಿದ್ದು, ಈ ಬಾರಿ ಮೊಟ್ಟೆ ಪಡೆದುಕೊಂಡಿದ್ದ ಪ್ರತೀ ಮನೆಯಲ್ಲೂ ಗುಣಮಟ್ಟ, ಸಂಬಂಧಪಟ್ಟವರ ನಿರ್ಲಕ್ಷ್ಯಕ್ಕೆ ಆಕ್ರೋಶ ಹೊರಬಿತ್ತು.

Related posts

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

Suddi Udaya
error: Content is protected !!