22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

ಬೆಳ್ತಂಗಡಿ: ರೆಖ್ಯ ಗ್ರಾಮದ ಎಂಜಿರ-ಕಟ್ಟೆ ಅಂಗನವಾಡಿ ಕೇಂದ್ರದಿಂದ ಗರ್ಭೀಣಿಯರಿಗೆ ವಿತರಣೆಯಾಗಿದ್ದ ಮೊಟ್ಟೆಗಳು ಹಾಳಾಗಿದ್ದು ಇದರಿಂದ ಗ್ರಾಮಸ್ಥರ ಅಕ್ರೋಶ ವ್ಯಕ್ತಪಡಿಸಿದ ಬಗ್ಗೆ ವರದಿಯಾಗಿದೆ.

ಸರಕಾರದಿಂದ ಗರ್ಭಿಣಿಯರಿಗೆ ಅಂಗನವಾಡಿಯ ಮೂಲಕ ವಿತರಣೆಯಾಗುವ ಮೊಟ್ಟೆಗಳು ಎಲ್ಲಾ ಮನೆಗಳಿಗೂ ತಲುಪಿಸುವ ಕಾರ್ಯ ಕೈಗೊಳ್ಳಲಾಗಿತ್ತು. ಅಪೌಷ್ಟಿಕತೆ ನೀಗಿಸುವ ಸರ್ಕಾರದ ಉತ್ತಮ ಕಾರ್ಯದಿಂದ ಬೆಳೆಯುವ ಮಕ್ಕಳು ಪೌಷ್ಟಿಕವಾಗಿ ಬೆಳೆಯುತ್ತಾರೆ ಎನ್ನುವ ಉದ್ದೇಶದಿಂದ ವಿತರಣೆ ಹೊಣೆಯು ಅಂಗನವಾಡಿ ಕಾರ್ಯಕರ್ತೆಯರ ಮೇಲಿತ್ತು.

ಸರ್ಕಾರದಿಂದ ಸಿಗಬೇಕಿದ್ದ ಗುಣಮಟ್ಟದ ಮೊಟ್ಟೆ ಇಲ್ಲಿ ಕಳಪೆಯಾಗಿದ್ದು, ಬೇಯಿಸಿದಾಗ ಮೊಟ್ಟೆಯೊಳಗೆ ಹೆಪ್ಪುಗಟ್ಟಿದ ರಕ್ತ. ಅದಾಗಲೇ ಹೊರಬರಬೇಕಿದ್ದ ಮರಿ ಎಲ್ಲವೂ ಬೆಂದು ಹೋಗಿತ್ತು. ಸದ್ಯ ಈ ವಿಚಾರ ಇಡೀ ಗ್ರಾಮದಲ್ಲಿ ಸಂಚರಿಸಿದ್ದು, ಈ ಬಾರಿ ಮೊಟ್ಟೆ ಪಡೆದುಕೊಂಡಿದ್ದ ಪ್ರತೀ ಮನೆಯಲ್ಲೂ ಗುಣಮಟ್ಟ, ಸಂಬಂಧಪಟ್ಟವರ ನಿರ್ಲಕ್ಷ್ಯಕ್ಕೆ ಆಕ್ರೋಶ ಹೊರಬಿತ್ತು.

Related posts

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಜ.3 -4: ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9

Suddi Udaya
error: Content is protected !!