ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ: ಭಾರತೀಯ ಜೀವ ವಿಮಾ ನಿಗಮ ಇದರ ಪ್ರತಿನಿಧಿಗಳ ಸಂಘ (ಲಿಕಾಯ್) ದಕ್ಷಿಣ ಮಧ್ಯ ವಲಯ (ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ) ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿಯವರು ಇತ್ತೀಚೆಗೆ ಜರುಗಿದ ದಕ್ಷಿಣ ಮದ್ಯವಲಯದ ಸಮ್ಮೇಳನದಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇವರು ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳ (ಲಿಕಾಯ್) ಸಂಘಟನೆ ರಾಜ್ಯಾಧ್ಯಕ್ಷರಾಗಿಯು ಕಾರ್ಯನಿರ್ವಸುತ್ತಿದ್ದಾರೆ.

Leave a Comment

error: Content is protected !!