September 6, 2026
Uncategorizedಪ್ರಮುಖ ಸುದ್ದಿವರದಿ

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

ಕರಂಬಾರು ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿ ಸುಮಾರು 25 ವರ್ಷಗಳಿಂದ ವಿದ್ಯಾ ನಿಧಿ ಪುಸ್ತಕ ವಿತರಣೆ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಹತ್ತು ಹಲವಾರು ಸೇವೆಗಳನ್ನು ಮಾಡುಕೊಂಡು ಬಂದಿರುವಂತ ಸಮಿತಿಯಿಂದ ಕರಂಬಾರು ಅಂಗನವಾಡಿ ಕೇಂದ್ರಕ್ಕೆ ಅಗತ್ಯತೆ ಇರುವ ನೀರಿನ ಟ್ಯಾಂಕ್ ನ್ನು ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಭಜನೆ ಸಮಿತಿಯ ಅಧ್ಯಕ್ಷ ಹರೀಶ್ ಕಲ್ಲಾಜೆ ಮಾತನಾಡಿ ಸುಮಾರು 25 ವರ್ಷಗಳಿಂದ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬಂದಿರುವ ಭಜನೆ ಸಮಿತಿ ಇಂದು ಅಗತ್ಯತೆ ಇರುವ ನೀರಿನ ಟ್ಯಾಂಕ್ ಕೊಡುಗೆಯನ್ನು ನೀಡಿರುತ್ತೇವೆ ಮುಂದಿನ ದಿನಗಳಲ್ಲಿ ಈ ಒಂದು ಅಂಗನವಾಡಿ ಕೇಂದ್ರಕ್ಕೆ ಅಭಿವೃದ್ಧಿ ವಿಷಯದಲ್ಲಿ ನಮ್ಮ ಸಂಪೂರ್ಣ ಸಹಕಾರ ಇದೆ ಸಹಕಾರ ನೀಡಿದ ಬಜನೆ ಸಮಿತಿಯ ಸರ್ವ ಸದಸ್ಯರಿಗೂ ಅಭಿನಂದನೆ ಸಲ್ಲಿಸಿದರು.

ಈ ಒಂದು ಕಾರ್ಯಕ್ರಮದಲ್ಲಿ ಅಂಗನವಾಡಿ ಅಧ್ಯಕ್ಷೆ ಜಯಶ್ರೀ ಸತೀಶ್ ಪೂಜಾರಿ. ಪಂಚಾಯತ್ ಸದಸ್ಯರಾದ ಪ್ರಕಾಶ್ ಹೆಗ್ಡೆ ಅಂಗನವಾಡಿ ಟೀಚರ್ ಲಾವಣ್ಯ ಭಜನೆ ಸಮಿತಿ ಗೌರವ ಅಧ್ಯಕ್ಷ ಲೋಕೇಶ್ ಕಲ್ಲಾಜೆ ಭಜನೆ ಸಮಿತಿಯ ಪ್ರದಾನ ಕಾರ್ಯದರ್ಶಿ ಯತೀಶ್ ಪೂಜಾರಿ ಸಂಚಾಲಕರಾದ ಅಶೋಕ್ ಟೈಲರ್ ಸಲಹೆ ಸಮಿತಿಯ ಸದಸ್ಯರಾದ ಪ್ರತಪ್ ಪೂಜಾರಿ, ಪ್ರಸಾದ್ ಕುಮಾರ್, ಪದ್ಮನಾಭ ಕುಲಾಲ್ ಬಿಡಿನಬೆಟ್ಟು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವತಿಯಿಂದ ಉಚಿತ ದಂತ ಚಿಕಿತ್ಸೆ ಮತ್ತು ಡೆಂಟಲ್ ಪಿಲ್ಲಿಂಗ್ಸ್ ಹಾಗೂ ವೀಲ್ ಚೇರ್ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆಯ ಐಕಾನ್ ಗೆ ಪ್ಲಾಟಿನಂ ಸೆಂಟರ್ ಅವಾರ್ಡ್ ಸೇರಿ ಅನೇಕ ಗೌರವಗಳು

Suddi Udaya

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya
error: Content is protected !!