July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

ಶಿರ್ಲಾಲು : ಶ್ರೀಮತಿ ಚಂದನ ಮತ್ತು ಸುರೇಶ ನಾಯ್ಕರ ಮಗಳಾದ ಸ್ತುತಿ ಇವರ ಹುಟ್ಟಿದ ಹಬ್ಬವನ್ನು ಶಿರ್ಲಾಲು ಗ್ರಾಮದ ಉರುಂಬಿದೊಟ್ಟು ಅಂಗನವಾಡಿ ಕೇಂದ್ರದ ಸುತ್ತ ಗಿಡಗಂಟಿಗಳ ಸ್ವಚ್ಛತೆಯನ್ನು ಮಾಡುವುದರ ಮೂಲಕ ಹಾಗೂ ತೆಂಗಿನ ಗಿಡವನ್ನು ನೆಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ಸಂದರ್ಭ ಅಂಗನವಾಡಿ ಮಕ್ಕಳಿಗೆ ಪೆನ್ಸಿಲ್ ಮತ್ತು ಸಿಹಿ ತಿಂಡಿಯನ್ನು ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯಾದ ಶ್ರೀಮತಿ ಪವಿತ್ರ ಮತ್ತು ಸಹಾಯಕಿಯಾದ ಲವೀನ ಡಿಸೋಜರವರು ಸಹಕರಿಸಿದರು. ಪಂಚಾಯತ್ ಸದಸ್ಯರಾದ ಮಾಧವ ರವರು ತೆಂಗಿನ ಗಿಡವನ್ನು ನೀಡಿ ಸಹಕರಿಸಿದರು. ಜನಾರ್ದನ ಪಲ್ಲದಪಾಲ್ಕೆ. ವಿಶ್ವನಾಥ ಕೆಮ್ಮಡೇ. ಸುಧಾಕರ್ ಗುರುಮಾಜಲ್. ಸುರೇಶ್ ಕುರೆವೂರು. ಇವರು ಸ್ವಚಾತೇ ಯಲ್ಲಿ ಸಹಕರಿಸಿದರು.

Related posts

ಬಿಪಿಎಲ್ ಕಾರ್ಡ್ ಪಡೆಯಲು ಆದಾಯ ಮಿತಿ ಏರಿಸಿ: ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಹರಿಣಿ ಎಸ್. ಭಟ್ ಗೆ 607 ಅಂಕ

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya
error: Content is protected !!