September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

ಶಿರ್ಲಾಲು : ಶ್ರೀಮತಿ ಚಂದನ ಮತ್ತು ಸುರೇಶ ನಾಯ್ಕರ ಮಗಳಾದ ಸ್ತುತಿ ಇವರ ಹುಟ್ಟಿದ ಹಬ್ಬವನ್ನು ಶಿರ್ಲಾಲು ಗ್ರಾಮದ ಉರುಂಬಿದೊಟ್ಟು ಅಂಗನವಾಡಿ ಕೇಂದ್ರದ ಸುತ್ತ ಗಿಡಗಂಟಿಗಳ ಸ್ವಚ್ಛತೆಯನ್ನು ಮಾಡುವುದರ ಮೂಲಕ ಹಾಗೂ ತೆಂಗಿನ ಗಿಡವನ್ನು ನೆಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ಸಂದರ್ಭ ಅಂಗನವಾಡಿ ಮಕ್ಕಳಿಗೆ ಪೆನ್ಸಿಲ್ ಮತ್ತು ಸಿಹಿ ತಿಂಡಿಯನ್ನು ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯಾದ ಶ್ರೀಮತಿ ಪವಿತ್ರ ಮತ್ತು ಸಹಾಯಕಿಯಾದ ಲವೀನ ಡಿಸೋಜರವರು ಸಹಕರಿಸಿದರು. ಪಂಚಾಯತ್ ಸದಸ್ಯರಾದ ಮಾಧವ ರವರು ತೆಂಗಿನ ಗಿಡವನ್ನು ನೀಡಿ ಸಹಕರಿಸಿದರು. ಜನಾರ್ದನ ಪಲ್ಲದಪಾಲ್ಕೆ. ವಿಶ್ವನಾಥ ಕೆಮ್ಮಡೇ. ಸುಧಾಕರ್ ಗುರುಮಾಜಲ್. ಸುರೇಶ್ ಕುರೆವೂರು. ಇವರು ಸ್ವಚಾತೇ ಯಲ್ಲಿ ಸಹಕರಿಸಿದರು.

Related posts

ತಣ್ಣೀರುಪಂತ: ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕೊಲ್ಯ-ಬೋಳ್ನಡ್ಕ ಕಾಂಕ್ರೀಟ್ ರಸ್ತೆ ನಿರ್ಮಾಣ ಪೂರ್ಣ

Suddi Udaya

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!