July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

ಇಂದಬೆಟ್ಟು: ಇಂದಬೆಟ್ಟುವಿನ ಹೆಸರಾಂತ ಯುವ ಸಂಘಟನೆ ಶೈಕ್ಷಣಿಕ, ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಧಾರ್ಮಿಕ, ಕ್ರೀಡಾ ವಿಭಾಗದಲ್ಲಿ ಕಳೆದ 10 ವರ್ಷಗಳಿಂದ ಯುವಕರು ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ ಸೇವೆ ಸಲ್ಲಿಸುತ್ತಿದ್ದು ಪ್ರತಿ ವರ್ಷದಂತೆ ಈ ಬಾರಿಯೂ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಜೂನ್ 25 ರಂದು ಸ್ವಚ್ಚತಾ ಶ್ರಮದಾನದ ಮಾಡಿದರು.

ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದು ಶ್ರಮದಾನಕ್ಕೆ ಸಹಕರಿಸಿದರು. ಆಟಿ ಅಮಾವಾಸ್ಯೆ ಪ್ರಯುಕ್ತ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನ ಇಂದಬೆಟ್ಟುವಿನಲ್ಲಿ ವಿಶೇಷ ತೀರ್ಥಸ್ನಾನ ನಡೆಯುತ್ತದೆ, ಊರ ಪರವೂರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸುವರು.

Related posts

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ ಆರಂಭ

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

Suddi Udaya

ಧರ್ಮಸ್ಥಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!