ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ಇಂದು ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ನಂತರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿದರು.

ಶ್ರೀ ಹೆಗ್ಗಡೆಯವರು ಅವರನ್ನು ಸನ್ಮಾನಿಸಿದರು.ಹೇಮಾವತಿ ವಿ. ಹೆಗ್ಗಡೆಯವರು, ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು

Leave a Comment

error: Content is protected !!