July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ಇಂದು ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ನಂತರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿದರು.

ಶ್ರೀ ಹೆಗ್ಗಡೆಯವರು ಅವರನ್ನು ಸನ್ಮಾನಿಸಿದರು.ಹೇಮಾವತಿ ವಿ. ಹೆಗ್ಗಡೆಯವರು, ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು

Related posts

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya
error: Content is protected !!