July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

ಇಂದಬೆಟ್ಟು: ಇಂದಬೆಟ್ಟುವಿನ ಹೆಸರಾಂತ ಯುವ ಸಂಘಟನೆ ಶೈಕ್ಷಣಿಕ, ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಧಾರ್ಮಿಕ, ಕ್ರೀಡಾ ವಿಭಾಗದಲ್ಲಿ ಕಳೆದ 10 ವರ್ಷಗಳಿಂದ ಯುವಕರು ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ ಸೇವೆ ಸಲ್ಲಿಸುತ್ತಿದ್ದು ಪ್ರತಿ ವರ್ಷದಂತೆ ಈ ಬಾರಿಯೂ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಜೂನ್ 25 ರಂದು ಸ್ವಚ್ಚತಾ ಶ್ರಮದಾನದ ಮಾಡಿದರು.

ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದು ಶ್ರಮದಾನಕ್ಕೆ ಸಹಕರಿಸಿದರು. ಆಟಿ ಅಮಾವಾಸ್ಯೆ ಪ್ರಯುಕ್ತ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನ ಇಂದಬೆಟ್ಟುವಿನಲ್ಲಿ ವಿಶೇಷ ತೀರ್ಥಸ್ನಾನ ನಡೆಯುತ್ತದೆ, ಊರ ಪರವೂರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸುವರು.

Related posts

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya
error: Content is protected !!