September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

ಕರಾಯ ಗ್ರಾಮದ ಕಲ್ಲೇರಿ, ಖಂಡಿಗ ಮನೆ ನಿವಾಸಿ ಅಣ್ಣಿ ಗೌಡ ಇತ್ತೀಚೆಗೆ ಸ್ವಗೃಹದಲ್ಲಿ ವಯೋ ಸಹಜದಿಂದ ನಿಧನರಾದರು.

ಮೃತರು ಪತ್ನಿ ಶ್ರೀಮತಿ ಕಮಲ, ಪುತ್ರರಾದ ತಿಮ್ಮಪ್ಪ ಗೌಡ ಹರೀಶ್ ಗೌಡ, ಪುತ್ರಿಯರಾದ ಶ್ರೀಮತಿ ಪೂರ್ಣಿಮಾ ,ಶ್ರೀಮತಿ ವಿನೋಧಾ, ಸೊಸೆಯಂದಿರು, ಅಳಿಯಂದಿರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ..

Related posts

ಮೇಲಂತಬೆಟ್ಟು ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಆಡಳಿತಾಧಿಕಾರಿ ಮತ್ತು ಇಲಾಖಾಧಿಕಾರಿಗಳ ಕೊರತೆಯಿಂದ ಶಿರ್ಲಾಲು ಗ್ರಾಮಸಭೆ ರದ್ದು

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

Suddi Udaya

ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

Suddi Udaya
error: Content is protected !!