23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

ಶಿಶಿಲ: ಶಿಶಿಲ ಗ್ರಾಮದಲ್ಲಿ ಮಹಿಳೆಯೋರ್ವರು ಅಸಹಜ ಸಾವಿಗೀಡಾದ ಘಟನೆ ಜೂ. 23 ರಂದು ನಡೆದಿದೆ. ನಾಗನಡ್ಕ ನಿವಾಸಿ ಮೀನಾಕ್ಷಿ (50)ರವರು ರಾತ್ರಿ ಮಲಗಿದ್ದವರು ಬೆಳಿಗ್ಗೆಯಾಗುವಾಗ ಮೃತಪಟ್ಟಿದ್ದು ಈ ಬಗ್ಗೆ ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಬಗ್ಗೆ ನಿಖರವಾದ ಮಾಹಿತಿ ತಿಳಿದುಬರಬೇಕಾಗಿದೆ.

ಮೃತರು ಪತಿ ಕೃಷ್ಣಪ್ಪ ಗೌಡ, ಪುತ್ರ ನಿತಿನ್, ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3ಕೋಟಿ ಅನುದಾನ

Suddi Udaya
error: Content is protected !!