March 7, 2026
ಅಪರಾಧ ಸುದ್ದಿನಿಧನ

ಬೆಳ್ತಂಗಡಿಯ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ: ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ

ಬೆಳ್ತಂಗಡಿ: ಇಲ್ಲಿಯ ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ(32ವ) ಗುಜರಾತ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.24ರಂದು ನಡೆದಿದೆ.

ಗುಜರಾತ್ ನಲ್ಲಿ ಉದ್ಯೋಗದಲ್ಲಿದ್ದು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರೆಂಬುದು ಇನ್ನಷ್ಟೆ ತಿಳಿಯಬೇಕಾಗಿದೆ.

ಮೃತರು ತಾಯಿ ಮೋಹಿನಿ, ಸಹೋದರ ಸಂದೀಪ್ ಶೆಟ್ಟಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸೋಮನಾಥ ನಾಯಕ್ ಸಂತಾಪ

Suddi Udaya

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!