July 23, 2026
ಅಪರಾಧ ಸುದ್ದಿನಿಧನ

ಬೆಳ್ತಂಗಡಿಯ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ: ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ

ಬೆಳ್ತಂಗಡಿ: ಇಲ್ಲಿಯ ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ(32ವ) ಗುಜರಾತ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.24ರಂದು ನಡೆದಿದೆ.

ಗುಜರಾತ್ ನಲ್ಲಿ ಉದ್ಯೋಗದಲ್ಲಿದ್ದು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರೆಂಬುದು ಇನ್ನಷ್ಟೆ ತಿಳಿಯಬೇಕಾಗಿದೆ.

ಮೃತರು ತಾಯಿ ಮೋಹಿನಿ, ಸಹೋದರ ಸಂದೀಪ್ ಶೆಟ್ಟಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಗರ್ಡಾಡಿ: ಕುಂಡದಬೆಟ್ಟು ನಿವಾಸಿ ವೆಂಕಪ್ಪ ಮೂಲ್ಯ ನಿಧನ

Suddi Udaya

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ಪೆರಿಂಜೆ : ರಸಿಕ ಕಂಬಳಿ ನಿಧನ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya

ಕಕ್ಕಿಂಜೆಯ ಜೆ.ಕೆ ಎಲೆಕ್ಟ್ರಿಕಲ್ಸ್‌ ಮತ್ತು ವೈಂಡಸಸ್‌೯ ಅಂಗಡಿಯಿಂದ
ರೂ.94 ಸಾವಿರ ಮೌಲ್ಯದ 20 ಕೆ.ಜಿ ಸ್ಕ್ರಾಪ್‌ ಮತ್ತು ದುರಸ್ತಿಗೆ ಬಂದ ಪಂಪುಗಳ ಕಳವು

Suddi Udaya

ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಇಂದು ಮಂಗಳೂರಿಗೆ

Suddi Udaya
error: Content is protected !!