24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

ಕರಾಯ ಗ್ರಾಮದ ಕಲ್ಲೇರಿ, ಖಂಡಿಗ ಮನೆ ನಿವಾಸಿ ಅಣ್ಣಿ ಗೌಡ ಇತ್ತೀಚೆಗೆ ಸ್ವಗೃಹದಲ್ಲಿ ವಯೋ ಸಹಜದಿಂದ ನಿಧನರಾದರು.

ಮೃತರು ಪತ್ನಿ ಶ್ರೀಮತಿ ಕಮಲ, ಪುತ್ರರಾದ ತಿಮ್ಮಪ್ಪ ಗೌಡ ಹರೀಶ್ ಗೌಡ, ಪುತ್ರಿಯರಾದ ಶ್ರೀಮತಿ ಪೂರ್ಣಿಮಾ ,ಶ್ರೀಮತಿ ವಿನೋಧಾ, ಸೊಸೆಯಂದಿರು, ಅಳಿಯಂದಿರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ..

Related posts

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

Suddi Udaya

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

Suddi Udaya

ಮಿತ್ತಬಾಗಿಲು ಪರಾರಿ ಮನೆ ಚಂದ್ರಶೇಖರ ಗೌಡ ನಿಧನ

Suddi Udaya
error: Content is protected !!