July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

ಶಿಶಿಲ: ಶಿಶಿಲ ಗ್ರಾಮದಲ್ಲಿ ಮಹಿಳೆಯೋರ್ವರು ಅಸಹಜ ಸಾವಿಗೀಡಾದ ಘಟನೆ ಜೂ. 23 ರಂದು ನಡೆದಿದೆ. ನಾಗನಡ್ಕ ನಿವಾಸಿ ಮೀನಾಕ್ಷಿ (50)ರವರು ರಾತ್ರಿ ಮಲಗಿದ್ದವರು ಬೆಳಿಗ್ಗೆಯಾಗುವಾಗ ಮೃತಪಟ್ಟಿದ್ದು ಈ ಬಗ್ಗೆ ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಬಗ್ಗೆ ನಿಖರವಾದ ಮಾಹಿತಿ ತಿಳಿದುಬರಬೇಕಾಗಿದೆ.

ಮೃತರು ಪತಿ ಕೃಷ್ಣಪ್ಪ ಗೌಡ, ಪುತ್ರ ನಿತಿನ್, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

Suddi Udaya

ಅಕ್ರಮವಾಗಿ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ವಶ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪೆರಿಂಜೆ : ರಸಿಕ ಕಂಬಳಿ ನಿಧನ

Suddi Udaya
error: Content is protected !!