26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ಇಂದು ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ನಂತರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿದರು.

ಶ್ರೀ ಹೆಗ್ಗಡೆಯವರು ಅವರನ್ನು ಸನ್ಮಾನಿಸಿದರು.ಹೇಮಾವತಿ ವಿ. ಹೆಗ್ಗಡೆಯವರು, ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು

Related posts

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಎ.10-17: ಶ್ರೀರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹ: ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!