September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

ಕುತ್ಲೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ನೂತನ‌ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ‌ ನೆರವೇರಿತು.

ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಆಕಾಂಕ್ಷಿಗಳಿದ್ದ ಕಾರಣ ಗುಪ್ತ ಮತದಾನದ ಮೂಲಕ ‌ಆಯ್ಕೆ ಪ್ರಕ್ರೀಯೆ ನಡೆದು ಶ್ರೀಮತಿ ರಾಜಶ್ರೀ ಹರೀಶ್ ರವರು ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸುಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಕಾಪಿನಡ್ಕ ಸ.ಕಿ.ಪ್ರಾ. ಶಾಲಾ ಕೈತೋಟದಲ್ಲಿ ತರಕಾರಿ ಬೀಜಗಳ ನಾಟಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!