23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

ಉಜಿರೆ : ಉಜಿರೆಯಲ್ಲಿರುವ ನಿವೃತ್ತ ಯೋಧ, ರಾಜ್ಯ ಕೃಷಿ ಪ್ರಶಸ್ತಿ ಪುರಸ್ಕೃತ ಕಾಂಚೋಡು ಗೋಪಾಲಕೃಷ್ಣ ಇವರ ಡ್ರಾಗನ್ ಕೃಷಿ ತೋಟಕ್ಕೆ ಐ.ಐ.ಹೆಚ್ ಆರ್ (ಇನ್ಸ್ಟಿಟ್ಯೂಟ್ ಅಪ್ ಇಂಡಿಯನ್ ಹಾಟಿಕಲ್ಚರ್ ಎಂಡ್ ರಿಸರ್ಚ್ ಸೆಂಟರ್) ಬೆಂಗಳೂರು ಕೃಷಿ ವಿಜ್ಞಾನಿ ಡಾ| ಕರುಣಾಕರ ಅವರು ಭೇಟಿ ನೀಡಿ, ಡ್ರಾಗನ್ ಕೃಷಿಯ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಅಲ್ಲದೆ ಇನ್ನು ಹೆಚ್ಚಿನ ನೂತನ ಆವಿಷ್ಕಾರ ಮಾಡಲು ತಮ್ಮ ಪೂರ್ಣ ಸಹಕಾರ ನೀಡುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು, ಐ.ಐ.ಹೆಚ್.ಆರ್‌ನ ಡಾ.ಕರುಣಾಕರ್ ಅವರ ಸಹೋದ್ಯೋಗಿಗಳು ಉಪಸ್ಥಿತರಿದ್ದರು.

Related posts

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya
error: Content is protected !!