March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಗುರುವಾಯನಕೆರೆ: ಸ. ಹಿ. ಪ್ರಾ. ಶಾಲೆ. ಗುರುವಾಯನಕೆರೆಯಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ನ ವಿದ್ಯಾರ್ಥಿಗಳಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಶಾಲಾ ಆವರಣದಲ್ಲಿ ತೆಂಗಿನ ಸಸಿ, ನುಗ್ಗೆ ಗಿಡ, ಜೀಹಲಸು, ಹೂವಿನ ಗಿಡ, ಹಣ್ಣಿನ ಗಿಡಗಳು, ಅಲ್ಲದೇ ತರಕಾರಿ ಬೀಜ ಬಿತ್ತನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ. ಡಿ. ಗೌಡ ರವರು ವಿದ್ಯಾರ್ಥಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಎಲ್ಲಾ ಶಿಕ್ಷಕ ವೃಂದ ದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ:ಫೆ.21ಮತ್ತು24 ವಿದ್ಯುತ್ ನಿಲುಗಡೆ

Suddi Udaya

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya

ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಸಂಚಾರಿ ಪೊಲೀಸರು

Suddi Udaya

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

Suddi Udaya
error: Content is protected !!