22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

ಉಜಿರೆ : ಉಜಿರೆಯಲ್ಲಿರುವ ನಿವೃತ್ತ ಯೋಧ, ರಾಜ್ಯ ಕೃಷಿ ಪ್ರಶಸ್ತಿ ಪುರಸ್ಕೃತ ಕಾಂಚೋಡು ಗೋಪಾಲಕೃಷ್ಣ ಇವರ ಡ್ರಾಗನ್ ಕೃಷಿ ತೋಟಕ್ಕೆ ಐ.ಐ.ಹೆಚ್ ಆರ್ (ಇನ್ಸ್ಟಿಟ್ಯೂಟ್ ಅಪ್ ಇಂಡಿಯನ್ ಹಾಟಿಕಲ್ಚರ್ ಎಂಡ್ ರಿಸರ್ಚ್ ಸೆಂಟರ್) ಬೆಂಗಳೂರು ಕೃಷಿ ವಿಜ್ಞಾನಿ ಡಾ| ಕರುಣಾಕರ ಅವರು ಭೇಟಿ ನೀಡಿ, ಡ್ರಾಗನ್ ಕೃಷಿಯ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಅಲ್ಲದೆ ಇನ್ನು ಹೆಚ್ಚಿನ ನೂತನ ಆವಿಷ್ಕಾರ ಮಾಡಲು ತಮ್ಮ ಪೂರ್ಣ ಸಹಕಾರ ನೀಡುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು, ಐ.ಐ.ಹೆಚ್.ಆರ್‌ನ ಡಾ.ಕರುಣಾಕರ್ ಅವರ ಸಹೋದ್ಯೋಗಿಗಳು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಬುರುಡೆ ಪ್ರಕರಣ; ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya
error: Content is protected !!