37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದಲ್ಲಿ ಬಳಿ ಅಪರಿಚಿತ ಶವ ಒಂದು ಪತ್ತೆಯಾದ ಘಟನೆ ಜೂ.26 ಬೆಳಿಗ್ಗೆ ನಡೆದಿದೆ. ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ಸ್ನಾನ ಮಾಡುತ್ತಿರುವ ವೇಳೆಯಲ್ಲಿ ನೀರಿನಲ್ಲಿ ತೇಲಿಕೊಂಡು ಇರುವುದನ್ನು ಕಂಡು ಕ್ಷೇತ್ರದ ಮಾಹಿತಿ ಕಚೇರಿಗೆ ತಿಳಿಸಿದ್ದಾರೆ.

ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ, ಶವವನ್ನು ನೀರಿನಿಂದ ಮೇಲೆ ತೆಗೆದು ಪರಿಶೀಲನೆ ನಡೆಸಿ ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ವ್ಯಕ್ತಿಯು ನೀರಿಗೆ ಬಿದ್ದು ಹಲವು ದಿನಗಳು ಆಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya
error: Content is protected !!