September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದಲ್ಲಿ ಬಳಿ ಅಪರಿಚಿತ ಶವ ಒಂದು ಪತ್ತೆಯಾದ ಘಟನೆ ಜೂ.26 ಬೆಳಿಗ್ಗೆ ನಡೆದಿದೆ. ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ಸ್ನಾನ ಮಾಡುತ್ತಿರುವ ವೇಳೆಯಲ್ಲಿ ನೀರಿನಲ್ಲಿ ತೇಲಿಕೊಂಡು ಇರುವುದನ್ನು ಕಂಡು ಕ್ಷೇತ್ರದ ಮಾಹಿತಿ ಕಚೇರಿಗೆ ತಿಳಿಸಿದ್ದಾರೆ.

ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ, ಶವವನ್ನು ನೀರಿನಿಂದ ಮೇಲೆ ತೆಗೆದು ಪರಿಶೀಲನೆ ನಡೆಸಿ ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ವ್ಯಕ್ತಿಯು ನೀರಿಗೆ ಬಿದ್ದು ಹಲವು ದಿನಗಳು ಆಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರಾಧ್ಯ ಪ್ರಥಮ ಸ್ಥಾನ

Suddi Udaya

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

Suddi Udaya

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

Suddi Udaya
error: Content is protected !!