23.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ಯುವ ವಕೀಲರ ತಂಡದವರಿಂದ ಚಿಕ್ಕಮಗಳೂರಿನ ಕಾಳಬೈರವ ದೇವಸ್ಥಾನದ ಸುತ್ತಮುತ್ತಲಿನ ಕಾಡುಗಳಲ್ಲಿ ಜೂ. 25ರಂದು ಹಣ್ಣಿನ ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ಇನ್ನೂ 5-6 ವರ್ಷಗಳ ಬಳಿಕ ಕಾಡಿನಲ್ಲಿರುವ ಪ್ರಾಣಿಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಕಾರ್ಯಕ್ರಮದಲ್ಲಿ ಯುವ ವಕೀಲರಾದ ತೇಜಸ್ ನಾಯಕ್ ಕೊಂಬೆಟ್ಟು, ಶ್ರವಣ್ ಕುಮಾರ್, ವಿನೋದರ, ಭಟ್ & ಭಟ್ ಯ್ಯೂಟೂಬ್ ಚಾನೆಲ್ ಖ್ಯಾತಿಯ ಸುದರ್ಶನ್ ಭಟ್, ಮನೋಹರ್ ಭಟ್, ಸುಜಿತ್, ಸುನೀಲ್, ಜ್ಞಾನೇಶ್ ಪ್ರಥಮ್ ಭಾಗಿಯಾಗಿದ್ದರು.

Related posts

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya
error: Content is protected !!