25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

ಬೆಳ್ತಂಗಡಿ : ಬೆಳ್ತಂಗಡಿ ಯುವ ವಕೀಲರ ತಂಡದವರಿಂದ ಚಿಕ್ಕಮಗಳೂರಿನ ಕಾಳಬೈರವ ದೇವಸ್ಥಾನದ ಸುತ್ತಮುತ್ತಲಿನ ಕಾಡುಗಳಲ್ಲಿ ಜೂ. 25ರಂದು ಹಣ್ಣಿನ ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ಇನ್ನೂ 5-6 ವರ್ಷಗಳ ಬಳಿಕ ಕಾಡಿನಲ್ಲಿರುವ ಪ್ರಾಣಿಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಕಾರ್ಯಕ್ರಮದಲ್ಲಿ ಯುವ ವಕೀಲರಾದ ತೇಜಸ್ ನಾಯಕ್ ಕೊಂಬೆಟ್ಟು, ಶ್ರವಣ್ ಕುಮಾರ್, ವಿನೋದರ, ಭಟ್ & ಭಟ್ ಯ್ಯೂಟೂಬ್ ಚಾನೆಲ್ ಖ್ಯಾತಿಯ ಸುದರ್ಶನ್ ಭಟ್, ಮನೋಹರ್ ಭಟ್, ಸುಜಿತ್, ಸುನೀಲ್, ಜ್ಞಾನೇಶ್ ಪ್ರಥಮ್ ಭಾಗಿಯಾಗಿದ್ದರು.

Related posts

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಿತರಣೆ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya
error: Content is protected !!