23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

ಅಳದಂಗಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಅವರು ಗ್ರಾಮಸಭೆಯನ್ನು ಮುನ್ನಡೆಸಿದರು

ಪಂಚಾಯತ್ ನ ಅಂಗಡಿ ಬಾಡಿಗೆ ಸುಮಾರು 10 ಲಕ್ಷ ಬಾಕಿಯಿದ್ದು ಬಾಡಿಗೆದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದರು. ಹಾಗೂ ಗ್ರಾಮೀಣ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಹಲವಾರು ಚರ್ಚೆಗಳು ನಡೆದವು.

ಗ್ರಾಮಸಭೆಯಲ್ಲಿ ಪಂಚಾಯತದ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಪಂಚಾಯತ್ ಉಪಾಧ್ಯಕ್ಷ ಹರೀಶ್ ಆಚಾರ್ಯ,ಸದಸ್ಯರರಾದ ಕೃಷ್ಣಪ್ಪ ಬಿಕ್ಕಿರ, ರವಿ ಪೂಜಾರಿ, ಗೀತಾ,ಪ್ರಶಾಂತ್ ವೇಗಸ್, ಅಬ್ದುಲ್ ಖಾದರ್,ಲಲಿತಾ,ರೂಪಾಶ್ರೀ, ಶಾಲಿನಿ, ಸರಸ್ವತಿ, ಪ್ರವೀಣ ಹಾಗೂ ದ್ವೀತಿಯ ದರ್ಜೆ ಲೆಕ್ಕ ಸಹಾಯಕ ಪೂವಪ್ಪ ಮಲೆಕುಡಿಯ ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya

ನಡ: ಪರಾರಿ ನಿವಾಸಿ ಅರುಣ್ ನಿಧನ

Suddi Udaya

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ರಬ್ಬರ್ ಟ್ಯಾಪರ್ಸ್ ಮತ್ತು ಕೃಷಿ ಮಜ್ದೂರ್ ಸಂಘದ ಸಭೆ: ನೂತನ ಸಮಿತಿ ರಚನೆ

Suddi Udaya

ಮೇಲಂತಬೆಟ್ಟು: ಪಾಲೆತ್ತಡಿಗುತ್ತು ದೈವಗಳ ಧರ್ಮಚಾವಡಿ, ಭಂಡಾರದ ಮನೆ (ತರವಾಡು) ಪುನಃ ನಿರ್ಮಾಣದ ಶಂಕುಸ್ಥಾಪನೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya
error: Content is protected !!