ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮವು ಜೂ25 ರಂದು ಬೆಳ್ತಂಗಡಿ ಬಂಟರ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬಂಟರ ಸಂಘದ ಅಧಕ್ಷ ಜಯರಾಮ್ ಶೆಟ್ಟಿ, ಮುಂಡಾಡಿಗುತ್ತು, ಕಾರ್ಯದರ್ಶಿ ಸಂಜೀವ ಶೆಟ್ಟಿ, ಉಪಾಧ್ಯಕ್ಷ ವಿಠ್ಠಲ್ ಶೆಟ್ಟಿ, ಕೋಶಾಧಿಕಾರಿ ಆನಂದ ಶೆಟ್ಟಿ, ಜೊತೆ ಕಾರ್ಯದರ್ಶಿ ಸುರೇಶ ಶೆಟ್ಟಿ ಉಪಸ್ಥಿತರಿದ್ದರು.

Leave a Comment

error: Content is protected !!