23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

ಬೆಳ್ತಂಗಡಿ: ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮವು ಜೂ25 ರಂದು ಬೆಳ್ತಂಗಡಿ ಬಂಟರ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬಂಟರ ಸಂಘದ ಅಧಕ್ಷ ಜಯರಾಮ್ ಶೆಟ್ಟಿ, ಮುಂಡಾಡಿಗುತ್ತು, ಕಾರ್ಯದರ್ಶಿ ಸಂಜೀವ ಶೆಟ್ಟಿ, ಉಪಾಧ್ಯಕ್ಷ ವಿಠ್ಠಲ್ ಶೆಟ್ಟಿ, ಕೋಶಾಧಿಕಾರಿ ಆನಂದ ಶೆಟ್ಟಿ, ಜೊತೆ ಕಾರ್ಯದರ್ಶಿ ಸುರೇಶ ಶೆಟ್ಟಿ ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಸನ್ಮಾನ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವರ್ಗಾವಣೆ: ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ನೇಮಕ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

Suddi Udaya
error: Content is protected !!