July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

ಬೆಳ್ತಂಗಡಿ: ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮವು ಜೂ25 ರಂದು ಬೆಳ್ತಂಗಡಿ ಬಂಟರ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬಂಟರ ಸಂಘದ ಅಧಕ್ಷ ಜಯರಾಮ್ ಶೆಟ್ಟಿ, ಮುಂಡಾಡಿಗುತ್ತು, ಕಾರ್ಯದರ್ಶಿ ಸಂಜೀವ ಶೆಟ್ಟಿ, ಉಪಾಧ್ಯಕ್ಷ ವಿಠ್ಠಲ್ ಶೆಟ್ಟಿ, ಕೋಶಾಧಿಕಾರಿ ಆನಂದ ಶೆಟ್ಟಿ, ಜೊತೆ ಕಾರ್ಯದರ್ಶಿ ಸುರೇಶ ಶೆಟ್ಟಿ ಉಪಸ್ಥಿತರಿದ್ದರು.

Related posts

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya
error: Content is protected !!