23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ‌ ನಿರ್ದೇಶಕರು, ನಿರ್ದೇಶಕರು, ಯೋಜನಾಧಿಕಾರಿಗಳಿಗೆ ಮೂರು ದಿನಗಳ ಕಾಲ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ‘ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಶ್ರೀ ಹೆಗ್ಗಡೆ ದಂಪತಿಗಳು ಯೋಜನೆಯ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಡಾI ಎಲ್ .ಹೆಚ್ ಮಂಜುನಾಥ್, ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ,ಹಣಕಾಸು ವಿಭಾಗದ ಪ್ರಾದೇಶಿಕ ನಿರ್ದೇಶಕ ಶಾಂತರಾಮ್ ಪೈ, ಪ್ರಾದೇಶಿಕ ನಿರ್ದೇಶಕರುಗಳಾದ ವಿವೇಕ್ ವಿ.ಪಾಯಸ್, ಜಯಶಂಕರ ಶರ್ಮ, ಮನೋಜ್ ಮಿನೆಜಸ್, ಜಯರಾಮ್, ಜಯರಾಮ ನೆಲ್ಲಿತ್ತಾಯ, ಗಣೇಶ್ ಬಿ., ಆನಂದ ಸುವರ್ಣ, ಅಬ್ರಹಾಂ ಎಂ.ಕೆ., ಶೀನಪ್ಪ ಎಂ., ವಸಂತ ಸಾಲ್ಯಾನ್, ದುಗ್ಗೇ ಗೌಡ, ಪುರುಷೋತ್ತಮ ಪಿ.ಕೆ., ಶ್ರೀಮತಿ ಗೀತಾ ಮುಂತಾದವರು ಉಪಸ್ಥಿತರಿದ್ದರು.

Related posts

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ, ಅಪಾರ ನಷ್ಟ

Suddi Udaya

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

Suddi Udaya

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!