23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ‌ ನಿರ್ದೇಶಕರು, ನಿರ್ದೇಶಕರು, ಯೋಜನಾಧಿಕಾರಿಗಳಿಗೆ ಮೂರು ದಿನಗಳ ಕಾಲ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ‘ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಶ್ರೀ ಹೆಗ್ಗಡೆ ದಂಪತಿಗಳು ಯೋಜನೆಯ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಡಾI ಎಲ್ .ಹೆಚ್ ಮಂಜುನಾಥ್, ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ,ಹಣಕಾಸು ವಿಭಾಗದ ಪ್ರಾದೇಶಿಕ ನಿರ್ದೇಶಕ ಶಾಂತರಾಮ್ ಪೈ, ಪ್ರಾದೇಶಿಕ ನಿರ್ದೇಶಕರುಗಳಾದ ವಿವೇಕ್ ವಿ.ಪಾಯಸ್, ಜಯಶಂಕರ ಶರ್ಮ, ಮನೋಜ್ ಮಿನೆಜಸ್, ಜಯರಾಮ್, ಜಯರಾಮ ನೆಲ್ಲಿತ್ತಾಯ, ಗಣೇಶ್ ಬಿ., ಆನಂದ ಸುವರ್ಣ, ಅಬ್ರಹಾಂ ಎಂ.ಕೆ., ಶೀನಪ್ಪ ಎಂ., ವಸಂತ ಸಾಲ್ಯಾನ್, ದುಗ್ಗೇ ಗೌಡ, ಪುರುಷೋತ್ತಮ ಪಿ.ಕೆ., ಶ್ರೀಮತಿ ಗೀತಾ ಮುಂತಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ದಿನಸಿ‌ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ವೇಣೂರು ಪೊಲೀಸರಿಂದ ದಾಳಿ: ಅಂಗಡಿ ಮಾಲೀಕ‌ನ ವಿರುದ್ದ ಕೇಸು ದಾಖಲು

Suddi Udaya

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!