ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

ಧರ್ಮಸ್ಥಳ: ಧರ್ಮಸ್ಥಳದಲ್ಲಿರುವ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ. ವಿಘ್ನರಾಜ್, ಎಸ್.ಆರ್. ಶಂಕರ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜುಲೈ 5 ರಂದು ಬುಧವಾರ ಪುತ್ತೂರಿನಲ್ಲಿ ವಿವೇಕಾನಂದ ಕಾಲೇಜಿನ ಸುವರ್ಣಮಹೋತ್ಸವ ಸಭಾಭವನದಲ್ಲಿ ಡಾ. ವಿಘ್ನರಾಜ್ ಅವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿದು ಬಂದಿದೆ.

Related posts

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಶಿಬಾಜೆ: ಭಂಡಿಹೊಳೆಯಲ್ಲಿ ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ರಸ್ತೆ ದುರಸ್ತಿ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಶ್ರೀ ಹನುಮಾನ್ ರಥೋತ್ಸವ

Suddi Udaya

ಲಾಯಿಲ-ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರ ಕರಿಮಣಿ ಸರ ಕಳೆದು ಹೋಗಿದೆ

Suddi Udaya
error: Content is protected !!