July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

ಧರ್ಮಸ್ಥಳ: ಧರ್ಮಸ್ಥಳದಲ್ಲಿರುವ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ. ವಿಘ್ನರಾಜ್, ಎಸ್.ಆರ್. ಶಂಕರ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜುಲೈ 5 ರಂದು ಬುಧವಾರ ಪುತ್ತೂರಿನಲ್ಲಿ ವಿವೇಕಾನಂದ ಕಾಲೇಜಿನ ಸುವರ್ಣಮಹೋತ್ಸವ ಸಭಾಭವನದಲ್ಲಿ ಡಾ. ವಿಘ್ನರಾಜ್ ಅವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿದು ಬಂದಿದೆ.

Related posts

ಬಳ್ಳಮಂಜ ಬ್ರಹ್ಮಕಲಶೋತ್ಸವ-ಶ್ರೀ ಅನಂತ ಮತ್ತು ಶ್ರೀ ಈಶ್ವರ ದೇವರ ಬ್ರಹ್ಮಕಲಶಾಭೀಷೇಕ-ಬ್ರಹ್ಮರಥೋತ್ಸವ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಪಂ.ಅ. ಅಧಿಕಾರಿ ಜಯಕೀರ್ತಿ ಎಚ್. ಬಿ. ಅವರಿಗೆ ಬಾರ್ಯ. ಗ್ರಾ. ಪಂ. ನಲ್ಲಿ ನುಡಿನಮನ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya
error: Content is protected !!