July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

ಸುಲ್ಕೇರಿ: ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘ ಬ್ರಹ್ಮಗಿರಿ ಸುಲ್ಕೇರಿ ಇದರ ವತಿಯಿಂದ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು (603) ಅಂಕ ಗಳಿಸಿ ಸುಲ್ಕೇರಿ ಗ್ರಾಮಕ್ಕೆ ಹಾಗೂ ಶಾಲೆಗೆ ಕೀರ್ತಿ ತಂದ ಸುಜಿತ್ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ, ಅಳದಂಗಡಿ ವಲಯ ಸಂಘದ ವಲಯಧ್ಯಕ್ಷರಾದ ಸಂಜೀವ ಪೂಜಾರಿ ಗುರುದೇವಾ ಕೊಡಂಗೆ, ಸುಲ್ಕೇರಿ ಬಿಲ್ಲವ ಸಂಘದ ಗೌರವಾಧ್ಯಕ್ಷ ಸುಧೀರ್ ಎಸ್.ಪಿ, ಅಧ್ಯಕ್ಷ ಕೊರಗಪ್ಪ ಪೂಜಾರಿ, ಕಾರ್ಯದರ್ಶಿ ದೀಕಯ್ಯ ಪೂಜಾರಿ ಹಾಗೂ ಸಮಿತಿಯ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು,

Related posts

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಧಾರ್ಮಿಕ ಆಯುಕ್ತರಿಗೆ ಮನವಿ

Suddi Udaya

ಮೈಸೂರು ಜಿಲ್ಲಾ ನ್ಯಾಯಾಲಯದ ನೋಟರಿಗಳ ಕಟ್ಟಡಕ್ಕೆ ಶಂಕುಸ್ಥಾಪನೆ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya
error: Content is protected !!