25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಗುರುವಾಯನಕೆರೆ: ಸ. ಹಿ. ಪ್ರಾ. ಶಾಲೆ. ಗುರುವಾಯನಕೆರೆಯಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ನ ವಿದ್ಯಾರ್ಥಿಗಳಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಶಾಲಾ ಆವರಣದಲ್ಲಿ ತೆಂಗಿನ ಸಸಿ, ನುಗ್ಗೆ ಗಿಡ, ಜೀಹಲಸು, ಹೂವಿನ ಗಿಡ, ಹಣ್ಣಿನ ಗಿಡಗಳು, ಅಲ್ಲದೇ ತರಕಾರಿ ಬೀಜ ಬಿತ್ತನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ. ಡಿ. ಗೌಡ ರವರು ವಿದ್ಯಾರ್ಥಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಎಲ್ಲಾ ಶಿಕ್ಷಕ ವೃಂದ ದವರು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya
error: Content is protected !!