25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಗುರುವಾಯನಕೆರೆ: ಸ. ಹಿ. ಪ್ರಾ. ಶಾಲೆ. ಗುರುವಾಯನಕೆರೆಯಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ನ ವಿದ್ಯಾರ್ಥಿಗಳಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಶಾಲಾ ಆವರಣದಲ್ಲಿ ತೆಂಗಿನ ಸಸಿ, ನುಗ್ಗೆ ಗಿಡ, ಜೀಹಲಸು, ಹೂವಿನ ಗಿಡ, ಹಣ್ಣಿನ ಗಿಡಗಳು, ಅಲ್ಲದೇ ತರಕಾರಿ ಬೀಜ ಬಿತ್ತನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ. ಡಿ. ಗೌಡ ರವರು ವಿದ್ಯಾರ್ಥಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಎಲ್ಲಾ ಶಿಕ್ಷಕ ವೃಂದ ದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆ ಸಂಪನ್ನ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಶೀಘ್ರದಲ್ಲೇ ನಸಿ೯ಂಗ್‌ ಕಾಲೇಜು ಹಾಗೂ ಕೃಷಿ ಕಾಲೇಜು ಆರಂಭಿಸಲು ಯೋಜನೆ: ಡಾ.ಹೆಗ್ಗಡೆ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಗಳ ಉದ್ಘಾಟನೆ

Suddi Udaya
error: Content is protected !!