25.8 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಗುರುವಾಯನಕೆರೆ: ಸ. ಹಿ. ಪ್ರಾ. ಶಾಲೆ. ಗುರುವಾಯನಕೆರೆಯಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ನ ವಿದ್ಯಾರ್ಥಿಗಳಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಶಾಲಾ ಆವರಣದಲ್ಲಿ ತೆಂಗಿನ ಸಸಿ, ನುಗ್ಗೆ ಗಿಡ, ಜೀಹಲಸು, ಹೂವಿನ ಗಿಡ, ಹಣ್ಣಿನ ಗಿಡಗಳು, ಅಲ್ಲದೇ ತರಕಾರಿ ಬೀಜ ಬಿತ್ತನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ. ಡಿ. ಗೌಡ ರವರು ವಿದ್ಯಾರ್ಥಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ಎಲ್ಲಾ ಶಿಕ್ಷಕ ವೃಂದ ದವರು ಉಪಸ್ಥಿತರಿದ್ದರು.

Related posts

ಶ್ರೀ ಕಾರಿಂಜೇಶ್ವರ ದೇವಸ್ಥಾನ ಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!